ಪ್ರಕರಣದ ವಿಚಾರಣೆಯನ್ನು ಇಂದು ಕೈಗೆತ್ತಿಕೊಂಡ ನ್ಯಾಯಾಲಯದ ನ್ಯಾಯಾಧೀಶರು, ಪ್ರಕರಣದ ವಾದಿಗಳು ಹಾಗೂ ಪ್ರತಿವಾದಿಗಳ ಹೇಳಿಕೆಗಳನ್ನು ದಾಖಲಿಸಿಕೊಂಡಿತ್ತು. ಅಲ್ಲದೆ ಪ್ರಕರಣದ ಎಲ್ಲಾ ಹಂತದ ವಿಚಾರಣೆಯು ಇಂದಿಗೆ ಪೂರ್ಣಗೊಂಡಿದ್ದು, ಕೋರ್ಟ್ ತೀರ್ಪನ್ನು ಕಾಯ್ದಿರಿಸಿ ಪ್ರಕರಣವನ್ನು ಏಪ್ರಿಲ್ 16ರಕ್ಕೆ ಮುಂದೂಡಿತು.