ನಲಪಾಡ್ ಗೂಂಡಾಗಿರಿ ಪ್ರಕರಣ; ಕಬ್ಬನ್ ಪಾರ್ಕ್ ಠಾಣೆ ಬಳಿ ಬಿಗುವಿನ ಪರಿಸ್ಥಿತಿ

ಸೋಮವಾರ, 19 ಫೆಬ್ರವರಿ 2018 (12:23 IST)
ಬೆಂಗಳೂರು: ಶಾಸಕ ಹ್ಯಾರಿಸ್ ಮಗ ನಲಪಾಡ್ ಗೂಂಡಾಗಿರಿ ಪ್ರಕರಣ, ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಬಳಿ ಬಿಗುವಿನ ಪರಿಸ್ಥಿತಿ ಉಂಟಾಗಿದೆ.ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.


ಬಿಜೆಪಿ ಕಾರ್ಯಕರ್ತರು ರಸ್ತೆ ತಡೆದು ಪ್ರತಿಭಟನೆ ಮಾಡಿರುವ ಹಿನ್ನೆಲೆ, ಕಬ್ಬನ್ ಪಾರ್ಕ್ ಠಾಣೆ ಸುತ್ತಮುತ್ತ ಟ್ರಾಫಿಕ್ ಜ್ಯಾಮ್ ಸಮಸ್ಯೆ ಕಾಣಿಸಿಕೊಂಡಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ