ರಾಷ್ಟ್ರೀಯ ಸುರಕ್ಷತೆ ನಮ್ಮ ಸರ್ಕಾರದ ಮೊದಲ ಆದ್ಯತೆ : ಪ್ರಹ್ಲಾದ್ ಜೋಶಿ

ಗುರುವಾರ, 29 ಸೆಪ್ಟಂಬರ್ 2022 (09:48 IST)
ಬೆಂಗಳೂರು : ಪಿಎಫ್ಐ ಬ್ಯಾನ್ ಮಾಡುವುದರ ಮೂಲಕ ರಾಷ್ಟ್ರ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಂಡವರಿಗೆ ಎಚ್ಚರಿಕೆಯ ಸಂದೇಶ ರವಾನಿಸಲಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ರಾಷ್ಟ್ರೀಯ ಸುರಕ್ಷತೆಯೇ ಸರ್ವೋಚ್ಛ ಆದ್ಯತೆಯಾಗಿದೆ. ಸಂಘಟನೆಯ ನಿಷೇಧದಿಂದ ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಭೌಮತೆಗೆ ಅಪಾಯಕಾರಿಯಾಗಿದ್ದ ಚಟುವಟಿಕೆಗಳು ಸ್ಥಗಿತಗೊಳ್ಳಲಿವೆ.

ನಮ್ಮ ದೇಶ ಸುರಕ್ಷತೆಗೆ ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಪ್ರಹ್ಲಾದ್ ಜೋಶಿ ಟ್ವೀಟ್ ಮೂಲಕ ತಮ್ಮ ಅಭಿಪ್ರಾಯ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ