ವಿದೇಶಿ ಪ್ರಯಾಣಿಕರಿಗೆ ಹೊಸ ಗೈಡ್‍ಲೈನ್

ಶನಿವಾರ, 31 ಡಿಸೆಂಬರ್ 2022 (12:10 IST)
ಚಿಕ್ಕಬಳ್ಳಾಪುರ : ವಿದೇಶಗಳಿಂದ ಆಗಮಿಸುವ ಪ್ರಯಾಣಿಕರಲ್ಲಿ ಕೋವಿಡ್ ಗುಣ ಲಕ್ಷಣಗಳಾದ ಜ್ವರ, ನೆಗಡಿ, ಕೆಮ್ಮು ಕಂಡುಬಂದರೆ ಸೀದಾ ವಿಮಾನ ನಿಲ್ದಾಣದಿಂದ ಆಸ್ಪತ್ರೆಗೆ ಕಳುಹಿಸಲಾಗುವುದು,

ಈ ಹೊಸ ಮಾರ್ಗಸೂಚಿ ನಿನ್ನೆಯಿಂದಲೇ ಜಾರಿಯಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್. ಲತಾ ತಿಳಿಸಿದರು.

ಕೋವಿಡ್ ಕಡಿವಾಣ ಸಂಬಂಧ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಹೊಸ ನಿಯಮ ಮಾರ್ಗಸೂಚಿ ಜಾರಿ ಮಾಡಲಾಗಿದೆ. ಖಖಿPಅಖ ಟೆಸ್ಟ್ಗೆ ಗಂಟಲು ದ್ರವ ಸಂಗ್ರಹ ಮಾಡಿಕೊಂಡು ವರದಿ ಬರೋಕು ಮುನ್ನವೇ ಅವರನ್ನು ನೇರವಾಗಿ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ಕಳುಹಿಸಲಾಗುವುದು.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ