ಯಾವ ಪ್ರಾಣಿಗಳನ್ನೂ ಕೊಲ್ಲಬಾರದು-ರಾಮಲಿಂಗಾರೆಡ್ಡಿ

ಮಂಗಳವಾರ, 6 ಜೂನ್ 2023 (15:35 IST)
ಗೋ ಹತ್ಯೆ ನಿಷೇಧದ ವಿಚಾರವಾಗಿ ಕಾಂಗ್ರೆಸ್​ನಲ್ಲಿಯೇ ಭಿನ್ನಮತ ಸ್ಪೋಟವಾಗಿದೆ. ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್​ ನೀಡಿದ್ದ ಹೇಳಿಕೆ ಬಹಳಷ್ಟು ಚರ್ಚೆಗೆ ಗ್ರಾಸವಾಗಿದೆ.. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿರುವ ಸಾರಿಗೆ ಸಚಿವ ಮತ್ತು ಅಬಕಾರಿ ಸಚಿವರಾದ ರಾಮಲಿಂಗರೆಡ್ಡಿ, ಯಾವ ಪ್ರಾಣಿಗಳನ್ನೂ ಕೊಲ್ಲಬಾರದು ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ