ಯಾವುದೇ ದಾಖಲೆಗಳನ್ನು ಬಿಡುಗಡೆ ಮಾಡುವುದಿಲ್ಲ

ಶನಿವಾರ, 21 ಅಕ್ಟೋಬರ್ 2023 (17:20 IST)
ಕಾಂಗ್ರೆಸ್​​ ವಿರುದ್ದ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಯಾವುದೇ ದಾಖಲೆಗಳನ್ನು ಬಿಡುಗಡೆ ಮಾಡುವುದಿಲ್ಲ. ಕಾಂಗ್ರೆಸ್​ ಸರ್ಕಾರದಲ್ಲಿ ರಾಜ್ಯದ ಪರಿಸ್ಥಿತಿ ಬಗ್ಗೆ ಜನರಿಗೆ ತಿಳಿಸುತ್ತೇನೆ. ಕಮಿಷನ್, ಪರ್ಸೆಂಟೇಜ್​ನಿಂದ ಸಾರ್ವಜನಿಕರಿಗೆ ಮನೋರಂಜನೆ ಸಿಗುತ್ತಿದೆ. ಕಾಂಗ್ರೆಸ್​ ಸರ್ಕಾರಕ್ಕೆ ನುಡಿದಂತೆ ನಡೆದಿದ್ದೇವೆ ಎಂಬ ಭಾವನೆ ಇದೆ. ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಇದೆ ಹಾಗೂ ಅಂತರ್ಜಲ ಕುಸಿತವಾಗಿದೆ ಎಂದು ಹೆಚ್​ಡಿ ಕುಮಾರಸ್ವಾಮಿ ಹೇಳಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ