ಪೇಪರ್ ಹೇಳಿಕೆಗಳು ಬೇಕಾಗಿಲ್ಲ-ಸಚಿವ ಅಶ್ವಥ್ ನಾರಾಯಣ್

ಸೋಮವಾರ, 5 ಜೂನ್ 2023 (20:45 IST)
ಇಡೀ ಭಾರತದಲ್ಲಿ, ನಾಡಿನಲ್ಲಿ ಗೋ ಹತ್ಯೆ ನಿಷೇಧ ಆಗಬೇಕು ಅನ್ನೋದು ಎಲ್ಲರ ಆಶಯವಾಗಿದೆ ಅಂತಾ ಬೆಂಗಳೂರಿನಲ್ಲಿ ಮಾಜಿ ಸಚಿವ ಅಶ್ವಥ್ ನಾರಾಯಣ್ ತಿಳಿಸಿದ್ದಾರೆ. ಆದ್ರೆ ಈ ಬಗ್ಗೆ ಕಾಂಗ್ರೆಸ್​​​ ಸರ್ಕಾರದವರು ಉದ್ದಟತನ ತೋರುತ್ತಿದ್ದಾರೆ. ಹೇಳಿಕೆಗಳ ಭರಾಟೆ ಹೆಚ್ಚಾಗಿದೆ, ಈ ಹೇಳಿಕೆಗಳಿಂದ ಏನೂ ಪ್ರಯೋಜನವಿಲ್ಲ.. ಪೇಪರ್ ಹೇಳಿಕೆಗಳು ಬೇಕಾಗಿಲ್ಲ. ಕೆಲಸ ಮಾಡೋದಕ್ಕೆ ಶುರು ಮಾಡಿ ಅಂತಾ ಕಾಂಗ್ರೆಸ್​ ವಿರುದ್ಧ ಕಿಡಿಕಾರಿದ್ರು

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ