ಶಾಸಕ, ವಿಧಾನಪರಿಷತ್ನ ಉಪಸಭಾಪತಿ ಮರಿತಿಬ್ಬೆಗೌಡ ಮಾತನಾಡಿ, ಚಲುವರಾಯ ಸ್ವಾಮಿ ರಾಜ್ಯಸಭೆ ಚುನಾವಣೆಯಲ್ಲಿ ವಿಷವಿಕ್ಕುವ ಕೆಲಸ ಮಾಡಿದ್ದಾರೆ. ಇದರಿಂದ ಮಂಡ್ಯ ಜನತೆಯ ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ.ಚಲುವರಾಯ ಸ್ವಾಮಿಯನ್ನು ದೇವೇಗೌಡರು ಬೆಳೆಸಿದರು. ಆದರೆ, ಚಲುವರಾಯ ಸ್ವಾಮಿ ಅವರಿಗೆ ವಿಷವುಣಿಸುವ ಕೆಲಸ ಮಾಡಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡರು.