ಮಹಿಳೆಯರಿಗೆ ರಕ್ಷಣೆಯಿಲ್ಲ - ಮಹಿಳಾ ಅಧಿಕಾರಿಗಳಿಗೆ ಗೌರವವಿಲ್ಲ, ಇದು ಕಾಂಗ್ರೆಸ್ ಸರ್ಕಾರದ ಮಹಿಳಾ ನೀತಿ
ಸಿಎಂ ಸಿದ್ದರಾಮಯ್ಯನವರೆ, ಡಿಸಿಎಂ ಡಿಕೆ ಶಿವಕುಮಾರ್ ಅವರೆ, ಮಹಿಳಾ ಅಧಿಕಾರಿಗಳಿಗೆ ಅವಾಚ್ಯವಾಗಿ ನಿಂದಿಸುವುದು ನಿಮ್ಮ ಕಾಂಗ್ರೆಸ್ ಸಂಸ್ಕೃತಿ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.
ಭದ್ರಾವತಿಯನ್ನು ರಿಪಬ್ಲಿಕ್ ಮಾಡಿ ಆಟಾಟೋಪ ಮೆರೆಯುತ್ತಿರುವ ಶಾಸಕರ ಪುತ್ರ ಬಸವೇಶ್ರನ್ನು ಬಂಧಿಸಿ, ಗಡಿಪಾರು ಮಾಡಿ.