ಸಹಜವಾಗಿ ದರ್ಶನ್ರದ್ದು ಒರಟು ಸ್ವಭಾವ: ಶಾಸಕ ವಿನಯ್ ಕುಲಕರ್ಣಿ
ಇನ್ನೂ ದರ್ಶನ್ ಪ್ರಕರಣದಲ್ಲಿ ಪ್ರಭಾವಿಗಳು ಒತ್ತಡ ಹಾಕುತ್ತಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇಂತಹ ಪ್ರಕರಣದಲ್ಲಿ ಯಾರಿಗೂ ಒತ್ತಡ ಹಾಕಲು ಸಾಧ್ಯವಿಲ್ಲ. ಈ ಪ್ರಕರಣದ ತನಿಖೆ ಮುಗಿಯುತ್ತಾ ಬಂದಿದೆ. ಅದಲ್ಲದೆ ೀ ಪ್ರಕರಣದ ಬಗ್ಗೆ ರಾಜ್ಯಕ್ಕೆ ಗೊತ್ತಿದೆ. ಆದ್ದರಿಂದ ರಾಜಕಾರಣಿಗಳು ಯಾವುದೇ ರೀತಿಯ ಒತ್ತಡ ಹಾಕಲು ಸಾಧ್ಯವಿಲ್ಲ ಎಂದರು.