ಧರ್ಮಸ್ಥಳ ಸಾಮೂಹಿಕ ವಿವಾಹ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಗಿರೀಶ್ ಮಟ್ಟಣ್ಣನವರ್ಗೆ ಬಿಗ್ ಶಾಕ್
ಧರ್ಮಸ್ಥಳದಲ್ಲಿ ನಡೆಯುವ ಸಾಮೂಹಿಕ ವಿವಾಹ ಹಾಗೂ ಅಲ್ಲಿ ಮದುವೆಯಾಗುವ ಹೆಣ್ಣು ಮಕ್ಕಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಸಂಬಂಧ ಗಿರೀಶ್ ಮಟ್ಟಣ್ಣನವರ್ ವಿರುದ್ಧ 2025ರ ಆಗಸ್ಟ್ 29ರಂದು ರಾಜ್ಯ ಮಹಿಳಾ ಆಯೋಗಕ್ಕೆ ಕಾವೇರಿ ಕೇದಾರನಾಥ ನೇತೃತ್ವದ ನಿಯೋಗ ದೂರು ಸಲ್ಲಿಸಿತ್ತು. ಅದರಲ್ಲಿ ಸೂಕ್ತ ಕ್ರಮಕ್ಕೆ ಒತ್ತಾಯ ಮಾಡಿತ್ತು.