ಅಧಿಕಾರಿಗಳು ನಿಮ್ಮ ಮನೆಯ ಜೀತದಾಳುಗಳಲ್ಲ: ಸಿದ್ದರಾಮಯ್ಯಗೆ ಆರ್ ಅಶೋಕ್ ಪ್ರಶ್ನೆ
ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಅಧಿಕಾರಿಗಳು ನಿಮ್ಮ ಮನೆಯ ಜೀತದಾಳುಗಳಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಾರ್ಯಂಗಕ್ಕೆ ತನ್ನದೇ ಆದ ಸ್ಥಾನಮಾನ ಇದೆ. ನಿಮ್ಮ ದುರ್ವರ್ತನೆ, ದುರ್ನಡತೆಯಿಂದ ರಾಜ್ಯದ ಮರ್ಯಾದೆ ಹರಾಜಾಗುತ್ತಿದೆ. ಗೌರವ ಕೊಟ್ಟು ಗೌರವ ಪಡೆಯುವುದನ್ನ ಕಲಿಯಿರಿ.