×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ತೈಲ ಬೆಲೆ ಏರಿಕೆ: ಭರ್ಜರಿ ಲಾಭ ಮಾಡಿಕೊಳ್ತಿವೆ ಜಾಗತಿಕ ತೈಲ ಕಂಪನಿಗಳು
ಸೋಮವಾರ, 1 ನವೆಂಬರ್ 2021 (20:32 IST)
ನಿರಂತರ ತೈಲ ಬೆಲೆ ಏರಿಕೆಯಿಂದ ನಮ್ಮ ಬದುಕು ದುಬಾರಿಯಾಗುತ್ತಿದೆ ಎಂದು ನಾವೆಲ್ಲ ಅಲವತ್ತುಕೊಳ್ಳುತ್ತಿರುವಾಗ, ಜಾಗತಿಕ ತೈಲ ಕಂಪನಿಗಳು ಭರ್ಜರಿ ಲಾಭ ಮಾಡುತ್ತಿವೆ._
2021ರ ಇತ್ತೀಚಿನ ತ್ರೈಮಾಸಿಕದಲ್ಲಿ ಸೌದಿ ಅರೇಬಿಯಾದ ತೈಲ ಸಂಸ್ಥೆ ಸೌದಿ ಅರಾಮ್ಕೊ ಹಿಂದಿನ ವರ್ಷದ ಇದೇ ಸಮಯದ ಆದಾಯಕ್ಕೆ ಹೋಲಿಸಿದರೆ ಶೇ.158ರಷ್ಟು ಹೆಚ್ಚಿಸಿಕೊಂಡಿದೆ.
ಕೊರೋನಾದ ತೀವ್ರ ಸೋಂಕಿನ ದಿನಗಳ ನಂತರದ ದಿನಗಳಲ್ಲಿ ಆಗಿರುವ ಜಾಗತಿಕ ಆರ್ಥಿಕ ಚೇತರಿಕೆಯನ್ನು ಉಪಯೋಗಿಸಿಕೊಂಡು ಕಂಪನಿಗಳು ಹೆಚ್ಚಿನ ಬೆಲೆಗೆ ಕಚ್ಚಾತೈಲ ಮಾರುತ್ತಿವೆ.
ಸರ್ಕಾರಿ ಸ್ವಾಮ್ಯದ ತೈಲ ಕಂಪನಿಯಾಗಿರುವ ಸೌದಿ ಅರಾಮ್ಕೊ ವಿಶ್ವದ ಅತ್ಯಂತ ಲಾಭದಾಯಕ ಸಂಸ್ಥೆಯಾಗಿದೆ. ಈ ವೇಳೆ ಸೌದಿಯ ಇತರ ತೈಲ ಕಂಪನಿಗಳು ಸಹ ಲಾಭ ಪಡೆದುಕೊಳ್ಳುತ್ತಿವೆ.
ಅಮೆರಿಕದ ಎರಡು ಬೃಹತ್ ತೈಲ ಕಂಪನಿಗಳಾದ ಎಕ್ಸಾನ್ಮೊಬಿಲ್ ಮತ್ತು ಚೆವ್ರಾನ್ ಕೂಡ ಇತ್ತೀಚಿನ ಕೆಲ ವರ್ಷಗಳಲ್ಲೇ ಅತಿದೊಡ್ಡ ಲಾಭವನ್ನು ಇತ್ತೀಚಿನ ತ್ರೈಮಾಸಿಕ ವರದಿಯಲ್ಲಿ ತೋರಿಸಿವೆ.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ಕಳೆದ ಐದು ದಿನಗಳಿಂದಲೂ ತೈಲ ಬೆಲೆ ಏರಿಕೆ
ತೈಲ ಬೆಲೆ ಏರಿಕೆ ಖಂಡಿಸಿ:ರಕ್ಷಾ ರಾಮಯ್ಯ ಸೇರಿ 17 ಮಂದಿ ವಿರುದ್ಧ ಎಫ್.ಐ.ಆರ್
ತೈಲ ಬೆಲೆ ಏರಿಕೆ ….!
ವಿದೇಶಿಯರಿಗೆ, ಅನ್ಯ ರಾಜ್ಯದವರಿಗೆ ಕನ್ನಡ ಧ್ವಜ ನೀಡಿ ಜಾಗೃತಿ
66ನೇ ಕನ್ನಡ ರಾಜ್ಯೋತ್ಸವಕ್ಕೆ ಗಣ್ಯರ ಶುಭಾಶಯಗಳು
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ತಾಜಾ
Chinnaswamy: ಹರಿದ ಬಟ್ಟೆ, ಕೈಯಿಂದ ಎದೆ ಮುಚ್ಚಿಕೊಂಡಿದ್ದ ಯುವತಿ: ಚಿನ್ನಸ್ವಾಮಿಯಲ್ಲಿ ನಡೆದ ಶಾಕಿಂಗ್ ಘಟನೆಯಿದು
Rahul Gandhi: ಸರೆಂಡರ್ ಆಗಿದ್ದು ನೆಹರೂ, ನರೇಂದ್ರ ಅಲ್ಲ: ರಾಹುಲ್ ಗಾಂಧಿಗೆ ನೆಟ್ಟಿಗರಿಂದ ತಿರುಗೇಟು
ಕುಮಾರಸ್ವಾಮಿ ಕಣ್ಣೀರನ್ನು ವ್ಯಂಗ್ಯ ಮಾಡಿದ್ದ ಡಿಕೆಶಿ: ಈಗ ನಿಖಿಲ್ ಕುಮಾರಸ್ವಾಮಿ ಕೊಟ್ರು ಟಾಂಗ್
Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಆರ್ ಸಿಬಿ ವಿರುದ್ಧವೇ ಕೇಸ್
ಸಿಎಂ, ಡಿಸಿಎಂ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ
ಆ್ಯಪ್ನಲ್ಲಿ ವೀಕ್ಷಿಸಿ
x