ಅತಿಯಾದ ಆತ್ಮವಿಶ್ವಾಸ ಹರಿಯಾಣ ವಿಧಾನಸಭೆ ಸೋಲಿಗೆ ಕಾರಣ: ಡಿಕೆ ಸುರೇಶ್
ಇನ್ನೂ ಹರಿಯಾಣದಲ್ಲಿ ಕಾಂಗ್ರೆಸ್ ಸೋಲಿಗೆ ಮುಡಾ ಹಗರಣ ಕಾರಣ ಎಂದಿರುವ ಮಾಜಿ ಸಭಾಪತಿ ಕೋಳಿವಾಡ ಅವರ ಹೇಳಿಕೆ ಪ್ರತಿಕ್ರಿಯಿಸಿ ಅವರು, ಕೋಳಿವಾಡ ಅವರ ಹೇಳಿಕೆಗೂ ಹರಿಯಾಣ ಸೋಲಿಗೂ ಸಂಬಂಧವಿಲ್ಲ. ಇದರ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದರು.