Pahalgam Attack, ದಾಳಿ ವೇಳೆ ಧರ್ಮ ಕೇಳ್ಕೊಂಡು ಕೂರಕ್ಕೆ ಆಗುತ್ತಾ: ಸಚಿವ ಆರ್.ಬಿ. ತಿಮ್ಮಾಪುರ
ಜಾತಿ ಗಣತಿ ಬಗ್ಗೆ ಇರುವ ಗೊಂದಲಗಳನ್ನು ಶೀಘ್ರದಲ್ಲೇ ಸರಿಪಡಿಸಲಾಗುವುದು. ಈ ಸಂಬಂಧ ಯಾರಿಗೂ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಲಾಗುವುದು. ವರದಿ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ ನಡೆದಿರುವಾಗಲೇ ಅನ್ಯಾಯ ಆಗಿದೆ ಎಂಬಂತೆ ಬಿಜೆಪಿಯವರು ಬಿಂಬಿಸುತ್ತಿರುವುದು ಸರಿಯಲ್ಲ ಎಂದರು.