ಭವಾನಿ ರೇವಣ್ಣ ಸ್ಪರ್ಧೆ ಮಾಡೋದನ್ನು ಪಕ್ಷದ ವರಿಷ್ಠರು ತೀರ್ಮಾನ ಮಾಡ್ತಾರೆ: ನಿಖಿಲ್

ಸೋಮವಾರ, 6 ಫೆಬ್ರವರಿ 2023 (07:58 IST)
ಮೈಸೂರು : ಭವಾನಿ ರೇವಣ್ಣ ಸ್ಪರ್ಧೆ ಮಾಡುವುದನ್ನು ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹಾಸನದಿಂದ ಭವಾನಿ ರೇವಣ್ಣ ಸ್ಪರ್ಧೆ ವಿಚಾರದ ಕುರಿತು ಮಾತನಾಡಿ, ಪಕ್ಷದ ವರಿಷ್ಠರು, ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ತೀರ್ಮಾನವಾಗಲಿದೆ. ನಮ್ಮದು ಪ್ರಾದೇಶಿಕ ಪಕ್ಷ, ನಾನು ಮಾತನಾಡುವುದು ಸೂಕ್ತವಲ್ಲ.

ಹೆಚ್ಡಿಕೆ, ವರಿಷ್ಠರು ಹಾಗೂ ರಾಜ್ಯಾಧ್ಯಕ್ಷರು ಇದಕ್ಕೆಲ್ಲ ಉತ್ತರ ನೀಡುತ್ತಾರೆ. ಹಾಸನದ ಕಾರ್ಯಕರ್ತರ ಮನಸನಲ್ಲಿರುವುದನ್ನ ತಿಳಿದು ವರಿಷ್ಠರು ತೀರ್ಮಾನಕ್ಕೆ ಬರುತ್ತಾರೆ ಎಂದರು. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ