ರಾಜಕೀಯಕ್ಕಿಂತ ಜನರ ಆಶೋತ್ತರಗಳು ಮುಖ್ಯ

ಬುಧವಾರ, 17 ಮೇ 2023 (17:34 IST)
ಕರ್ನಾಟಕದಲ್ಲಿ ಈ ಬಾರಿ ಬಿಜೆಪಿ ವಿರುದ್ಧ ಕಾಂಗ್ರೆಸ್​​ಗೆ ಬಹುಮತ ದೊರೆಕಿದ್ದು, ಸಿಎಂ ಕುರ್ಚಿಗಾಗಿ ಕಾಂಗ್ರೆಸ್​​​ ನಾಯಕರ ನಡುವೆ ಹಗ್ಗಜಗ್ಗಾಟ ನಡೆಯುತ್ತಿದೆ.. ಈ ಕುರಿತು ಬೆಂಗಳೂರಿನಲ್ಲಿ ನಿರ್ಗಮಿತ ಸಿಎಂ ಹಾಗೂ ಬಿಜೆಪಿ ಮುಖಂಡ ಬಸವರಾಜ ಬೊಮ್ಮಾಯಿ ಮಾತನಾಡಿ, ಬಹುಮತ ಪಡೆದರೂ ಕಾಂಗ್ರೆಸ್ ಇನ್ನೂ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಅಂತಿಮಗೊಳಿಸಿಲ್ಲ... ಇದು ಪಕ್ಷದ ಆಂತರಿಕ ಪರಿಸ್ಥಿತಿಯನ್ನು ತೋರಿಸುತ್ತದೆ. ರಾಜಕೀಯಕ್ಕಿಂತ ಜನರ ಆಶೋತ್ತರಗಳು ಮುಖ್ಯ... ಕಾಂಗ್ರೆಸ್ ಆದಷ್ಟು ಬೇಗ ಸಿಎಂ ಆಯ್ಕೆ ಮಾಡಬೇಕು ಎಂದರು

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ