ರಸ್ತೆ ಗುಂಡಿ ಮುಚ್ಚಲು ನಿಂತ ಪೊಲೀಸರು ಎಲ್ಲೆಡೆ ಪ್ರಶಂಷೆ..!!!

ಬುಧವಾರ, 20 ಅಕ್ಟೋಬರ್ 2021 (15:56 IST)

ಈ ಕುರಿತು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿ ಕುಲದೀಪ್‌ ಕುಮಾರ್‌ ಜೈನ್‌ ಕೆಲ ಫೋಟೋಗಳನ್ನು ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಬೆಂಗಳೂರು ಪೊಲೀಸರ ಈ ಕಾರ್ಯಕ್ಕೆ ಟ್ವಿಟಿಗರು, ಮೆಚ್ಚುಗೆ ವ್ಯಕ್ತಪಡಿಸಿದಲ್ಲದೆ, ಸಂಚಾರ ಪೊಲೀಸರ ಕಾರ್ಯ ನೋಡಿ ಬಿಬಿಎಂಪಿ ಕಲಿಯಬೇಕಿದೆ. ಸಾರ್ವಜ ನಿಕರ ಸಮಸ್ಯೆಗಳಿಗೆ ಬಿಬಿಎಂಪಿ ಸ್ಪಂದಿಸು ತ್ತಿಲ್ಲ ಎಂದು ಟೀಕಿಸಿದ್ದಾರೆ. ರಸ್ತೆಗಳ ನಿರ್ವಹಣೆ ಮತ್ತು ರಿಪೇರಿ ಕೆಲಸವನ್ನು ಬಿಬಿಎಂಪಿ ಮಾಡಬೇಕಿತ್ತು. ವಾಹನಗಳನ್ನು ಓಡಿಸುವವರ ಕಷ್ಟವನ್ನು ಹತ್ತಿರದಿಂದ ಗಮನಿಸುವ ಪೊಲೀಸರು ಇಂತಹ ಮಹತ್ವದ ಕೆಲಸಕ್ಕೆ ಮುಂದೆ ಬಂದಿದ್ದಾರೆ ಎಂದು ರಾಜೇಶ್‌ ಎಂಬುವರು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ