ಗೋಲ್ಡ್ ರಿಕವರಿ ಗೆ ಬಂದ ಪೊಲೀಸರಿಗೆ ದಿಗ್ಭಂದನ

ಬುಧವಾರ, 21 ಸೆಪ್ಟಂಬರ್ 2022 (21:18 IST)
ತಮಿಳುನಾಡು ಪೊಲೀಸರಿಗೆ ಚಿಕ್ಕಬಳ್ಳಾಪುರ ನಗರದಲ್ಲಿ ದಿಗ್ಬಂಧನ ವಿಧಿಸಲಾಗಿದೆ.ಚಿನ್ನಾಭರಣ ಅಂಗಡಿ ಮಳಿಗೆಗಳ ಮಾಲೀಕರಿಂದ ದಿಗ್ಬಂಧನ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ನಗರದ ವಿರಾಟ್ ಜ್ಯುವೆಲ್ಲರ್ಸ್ ಮುಂಭಾಗ ನಡೆದಿದೆ.
 
ನಂಬರ್ ಪ್ಲೇಟ್ ಇಲ್ಲದ ಖಾಸಗಿ ವಾಹನದಲ್ಲಿ ಪೊಲೀಸರ ಜೊತೆ ಪೊಲೀಸರು ಅಲ್ಲದವರು ಸಹ ಆಗಮಿಸಿದ್ದಾರೆ.ಪೊಲೀಸರು ಅಲ್ಲ ಎಂಬ ಅನುಮಾನದ ಮೇರೆಗೆ ಪೊಲೀಸರನ್ನ ಜ್ಯುವೆಲ್ಲರಿ ಶಾಪ್ ನ ಓಳಭಾಗದಲ್ಲಿ ಮಾಲೀಕರು ಕೂಡಿ ಹಾಕಿದಾರೆ.ಇನ್ನು ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರ ಪೊಲೀಸರು ಆಗಮಿಸಿದಾರೆ. ಪೊಲೀಸರು ಬರುತ್ತಿದ್ದಂತೆ ಅವರ ಕಾರಿನ ಚಕ್ರ ಗಳನ್ನ ಗಾಳಿಗೆ ಬಿಟ್ಟು ಮಾಲೀಕರ ಆಕ್ರೋಶ ವ್ಯಕ್ತಪಡಿಸಿದಾರೆ.ಹೀಗಾಗಿ ಸ್ಥಳದಲ್ಲಿ ಈಗ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ