ಗೋಪಾಲಯ್ಯರಿಂದ ಮತಯಾಚನೆ

ಮಂಗಳವಾರ, 18 ಏಪ್ರಿಲ್ 2023 (19:50 IST)
ವಿಧಾನಸಭಾ ಚುನಾವಣೆ ಸಮೀಪಿಸುತ್ತಿದಂತೆ ಘಟಾನುಘಟಿ ನಾಯಕರು ಚುನಾವಣೆ ಎದುರಿಸಲು ಸಜ್ಜಾಗಿದ್ದಾರೆ.ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ಬಿಜೆಪಿ ಅಭ್ಯರ್ಥಿ ಗೋಪಾಲಯ್ಯ ಮತ ಬೇಟೆ ಆರಂಭಿಸಿದ್ದಾರೆ. ಮಹಾಲಕ್ಷ್ಮಿ ಲೇಔಟ್
ವಿವಿಧ ವಾರ್ಡ್​​ಗಳಿಗೆ ತೆರಳಿ ಗೋಪಾಲಯ್ಯ ಮತದಾರರಿಗೆ ಮನವಿ ಮಾಡಿಕೊಂಡಿದ್ದಾರೆ. ನಾನು ಮಾಡಿರೋ ಅಭಿವೃದ್ಧಿ ನೋಡಿ ನನಗೆ ಮತ ಕೊಡಿ ಎಂದು ಮತದಾರರ ಬಳಿ ವಿನಂತಿಸಿಕೊಂಡಿದ್ದಾರೆ. ಮತಯಾಚನೆ ವೇಳೆ ಬಿಜೆಪಿ ಅಭ್ಯರ್ಥಿ ಗೋಪಾಲಯ್ಯಗೆ ಅನೇಕ‌ ಬಿಜೆಪಿ ನಾಯಕರು ಸಾಥ್ ನೀಡಿದ್ರು

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ