ಚಿಕ್ಕಪ್ಪ ಕುಮಾರಸ್ವಾಮಿ ಬಗ್ಗೆ ಪ್ರಜ್ವಲ್ ರೇವಣ್ಣ ಹೇಳಿದ್ದೇನು?
ನನಗಾಗಲೀ, ಕುಮಾರಸ್ವಾಮಿಯವರಿಗಾಗಲೀ ಯಾವುದೇ ಗೊಂದಲವಿಲ್ಲ. ನಾನು ಚುನಾವಣೆಗೆ ಸ್ಪರ್ಧಿಸುತ್ತೇನೋ ಇಲ್ವೋ.. ನನ್ನ ಹೆಸರು 2 ನೇ ಪಟ್ಟಿಯಲ್ಲೂ ನನ್ನ ಹೆಸರು ಇರುತ್ತೋ ಇಲ್ವೋ ಗೊತ್ತಿಲ್ಲ. ಆದರೆ ಟಿಕೆಟ್ ಕೊಟ್ಟರೆ ಸ್ಪರ್ಧೆ ಮಾಡುತ್ತೇನೆ. ಇಲ್ಲವಾದರೆ ಪಕ್ಷದ ಪರ ಕೆಲಸ ಮಾಡುತ್ತೇನೆ ಎಂದಿದ್ದಾರೆ.
ನಮ್ಮ ಗುರಿ ಆರ್ ಆರ್ ನಗರ ಕ್ಷೇತ್ರದಿಂದ ಮುನಿರತ್ನಂ ಅವರನ್ನು ಓಡಿಸಬೇಕು. ಜೆಡಿಎಸ್ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂಬುದು ಎಂದು ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.