×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಪ್ರತಾಪ್ ಚಂದ್ರಶೆಟ್ಟಿ ಕೈ ಹಿಡಿದ ಸಭಾಪತಿ ಸ್ಥಾನ?
ಮಂಗಳವಾರ, 11 ಡಿಸೆಂಬರ್ 2018 (19:23 IST)
ಜೆಡಿಎಸ್ ನ ಬಸವರಾಜ ಹೊರಟ್ಟಿ ಹಾಗೂ ಕಾಂಗ್ರೆಸ್ ನ ಎಸ್.ಆರ್.ಪಾಟೀಲ್ ಪ್ರಬಲ ಸ್ಪರ್ಧೆಯ ನಡುವೆಯೂ ಮಹತ್ವದ ಬೆಳವಣಿಗೆಯೊಂದರಲ್ಲಿ ಸಭಾಪತಿ ಸ್ಥಾನ ಪ್ರತಾಪ್ ಚಂದ್ರಶೆಟ್ಟಿಯವರ ಪಾಲಾಗುವ ಲಕ್ಷಣಗಳು ಗೋಚರಿಸಿವೆ.
ಅಚ್ಚರಿಯ
ಬೆಳವಣಿಗೆವೊಂದರಲ್ಲಿ
ಸಭಾಪತಿ
ಸ್ಥಾನ
ಕಾಂಗ್ರೆಸ್
ನ
ಪ್ರತಾಪ್
ಚಂದ್ರಶೆಟ್ಟಿ
ಅವರಿಗೆ
ಒಲಿದಿದ್ದು,
ನಾಳೆ
ನಡೆಯುವ
ಚುನಾವಣೆಯಲ್ಲಿ
ಅವಿರೋಧವಾಗಿ
ಆಯ್ಕೆಯಾಗುವುದು
ಬಹುತೇಕ
ಖಚಿತವಾಗಿದೆ
.
ಇಬ್ಬರ
ಜಗಳ
ಮೂರನೇ
ಅವರಿಗೆ
ಲಾಭ
ಎಂಬಂತೆ
ಜೆಡಿಎಸ್
ನ
ಬಸವರಾಜ
ಹೊರಟ್ಟಿ
ಮತ್ತು
ಕಾಂಗ್ರೆಸ್
ನ
ಎಸ್
.
ಆರ್
.
ಪಾಟೀಲ್
ಅವರಿಗೆ
ಸಭಾಪತಿ
ಸ್ಥಾನ
ದೊರೆಕದೆ
ಕಾಂಗ್ರೆಸ್
ನ
ಹಿರಿಯ
ಸದಸ್ಯ
ಪ್ರತಾಪ್
ಚಂದ್ರಶೆಟ್ಟಿ
ಅವರ
ಪಾಲಾಗಿದೆ
.
ಕಾಂಗ್ರೆಸ್
ಹೈಕಮಾಂಡ್
ನಿಂದ
ನಾಮಪತ್ರ
ಸಲ್ಲಿಸುವಂತೆ
ಪ್ರತಾಪ್
ಚಂದ್ರಶೆಟ್ಟಿ
ಅವರಿಗೆ
ಸೂಚನೆ
ಬಂದಿದ್ದರಿಂದ
ಸಹಜವಾಗಿಯೇ
ಎಸ್
.
ಆರ್
.
ಪಾಟೀಲ್
ಅವರಿಗೆ
ನಿರಾಶೆ
ಉಂಟಾಯಿತು
.
ಇತ್ತ
ಜೆಡಿಎಸ್
ನ
ಆಲಿ
ಸಭಾಪತಿ
ಬಸವರಾಜ
ಹೊರಟ್ಟಿ
ಅವರಿಗೂ
ನಾಮಪತ್ರ
ಸಲ್ಲಿಸುವಂತೆ
ಯಾವುದೇ
ಸೂಚನೆಗಳು
ಕಡೆ
ಗಳಿಗೆಯವರೆಗೂ
ಬರಲಿಲ್ಲ
.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ರಾಜಸ್ಥಾನದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವುದು ಬಹುತೇಕ ಖಚಿತ- ಸಚಿನ್ ಪೈಲಟ್
ಐದು ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಆರಂಭಿಕ ಮುನ್ನಡೆ
ಕುಮಾರಸ್ವಾಮಿಯನ್ನು ಅಧಿಕಾರದಿಂದ ಕೆಳಗಿಳಿಸಲು ಕಾಂಗ್ರೆಸ್ ನ ಹಿರಿಯ ಮುಖಂಡರಿಂದ ಸಂಚು -ಬಿ.ವೈ.ವಿಜಯೇಂದ್ರ
ಸಿಎಂ ಸ್ಥಾನ ಕುರಿತು ಸಿದ್ದರಾಮಯ್ಯ ಹೇಳಿದ್ದೇನು?
’ನನ್ನ ಕಡೆಯಿಂದ ಕಾಂಗ್ರೆಸ್ ನವರಿಗೆ ಯಾವುದೇ ತೊಂದರೆ ಆಗಿಲ್ಲ- ಸಚಿವ ಎಚ್.ಡಿ.ರೇವಣ್ಣ
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ತಾಜಾ
Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ
ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ
Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ
Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video
Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video
ಆ್ಯಪ್ನಲ್ಲಿ ವೀಕ್ಷಿಸಿ
x