ಪ್ರತಾಪಸಿಂಹ ಬಂಧನ ಖಂಡಿಸಿ ಹುಣಸೂರು ಬಂದ್- ನಿಷೇಧಾಜ್ಞೆ ಜಾರಿ
ಮುನ್ನಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತದಿಂದ ಶಾಲಾ-ಕಾಲೇಜುಗಳಿಗೆ ರಜೇ ಘೋಷಿಸಲಾಗಿದೆ. ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಮೈಸೂರಿನ ಗಾಂಧಿ ವೃತ್ತದಲ್ಲಿ ಬಿಜೆಪಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಸಂಸದೆ ಶೋಭಾ ಕರಂದ್ಲಾಜೆ ಪ್ರತಿಭಟನೆಯಲ್ಲಿ ಭಾಗವಹಿಸಲು ಮೈಸೂರಿಗೆ ಬಂದಿದ್ದಾರೆ.
ಹನುಮ ಜಯಂತಿಯ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಬಂದಿದ್ದ ಸಂಸದ ಪ್ರತಾಪಸಿಂಹ ಅವರನ್ನುಪೊಲೀಸರು ಬಂಧಿಸಿದ್ದನ್ನು ಖಂಡಿಸಿ ಹುಣಸೂರು ಬಂದ್್ಗೆ ಕರೆ ನೀಡಲಾಗಿತ್ತು.