ಪುನೀತ್ ರಾಜಕುಮಾರ್ ಸಾವಿಗೆ ತಮಿಳು ನಟರು ಬರಲಿಲ್ಲ.. ಪ್ರಥಮ್ ಕಿಡಿ

ಸೋಮವಾರ, 1 ನವೆಂಬರ್ 2021 (16:47 IST)
ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಅವರ ನಿಧನ ವಿಚಾರಕ್ಕೆ ಸಂಬಂಧಿಸಿದಂತೆ ನಟ ಪ್ರಥಮ್ ತಮಿಳು ನಟರ ವಿರುದ್ಧ ಕಿಡಿಕಾರಿದ್ದಾರೆ.
ತಮಿಳಿನ ಕಲಾವಿದರು ಅಂತಿಮ ದರ್ಶನಕ್ಕೆ ಬಂದ್ರಾ? ರಜನಿಕಾಂತ್​ಗೆ ಹುಶಾರಿಲ್ಲ ಓಕೆ, ಮಿಕ್ಕವರು ಏನ್ ಕಿತ್ತಾಕ್ತಿದ್ರಿ? ನಮ್ಮವರಿಗೆ ಸ್ವಾಭಿಮಾನ ಇದ್ರೆ ಅವರ ಸಿನಿಮಾ ನೋಡ್ಬೇಡಿ. ಹಾಗೇ ಕರ್ನಾಟಕದಲ್ಲಿ ರಿಲೀಸ್ ಮಾಡ್ಬೇಡಿ ಎಂದು ಟ್ವೀಟ್ ಮಾಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ