ನಾಡ ದೇವತೆಗೆ ಕಾಂಗ್ರೆಸ್ ಜೋಡೆತ್ತುಗಳ ಪ್ರಾರ್ಥನೆ

ಮಂಗಳವಾರ, 9 ಮೇ 2023 (20:20 IST)
ನಾಡದೇವತೆ ಚಾಮುಂಡೇಶ್ವರಿ ಗೆ ವಿಶೇಷ ಪ್ರಾರ್ಥನೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಲ್ಲಿಸಿದ್ದಾರೆ.ಕಾಂಗ್ರೆಸ್ ನ ಐದು ಗ್ಯಾರಂಟಿ ಗಳನ್ನು ನಾಡಿನ ಜನತೆಗೆ ತಲುಪಿಸುವ ಶಕ್ತಿ ನೀಡುವಂತೆ ಪ್ರಾರ್ಥನೆ ಮಾಡಿದ್ದು,ಕಾಂಗ್ರೆಸ್ ಗ್ಯಾರಂಟಿ ಗಳನ್ನು ಈಡೇರಿಸಲು ಕಾಂಗ್ರೆಸ್ ಪಕ್ಷಕ್ಕೆ ಬಲ ನೀಡುವಂತೆ ವಿಶೇಷ ಪ್ರಾರ್ಥನೆ ಮಾಡಿದ್ದಾರೆ.ಜೊತೆಯಾಗಿ ಒಗ್ಗಟ್ಟಿನ ಮಂತ್ರವನ್ನ ಸಿದ್ದರಾಮಯ್ಯ ಹಾಗೂ ಡಿಕೆಶಿ ಪಠಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ