×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಕೊರೊನಾವೈರಸ್ ನಿಂದ ದೂರವಿರಲು ಹೀಗೆ ಮಾಡಿ
ಬುಧವಾರ, 4 ಮಾರ್ಚ್ 2020 (09:46 IST)
ಬೆಂಗಳೂರು: ಕೊರೊನಾವೈರಸ್ ಮಾರಕ ರೋಗ ಬೆಂಗಳೂರಿಗೂ ಕಾಲಿಟ್ಟಿದ್ದು ಸರ್ಕಾರದ ವತಿಯಿಂದ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಅದಲ್ಲದೆ, ನಾವು ಜನ ಸಾಮಾನ್ಯರು ನಮಗೆ ಸಾಧ್ಯವಾದಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಆದಷ್ಟು ಸುರಕ್ಷಿತವಾಗಿರಬಹುದು. ಅದಕ್ಕೆ ಏನು ಮಾಡಬೇಕು ಗೊತ್ತಾ?
ಸಾರ್ವಜನಿಕ ಸ್ಥಳಗಲ್ಲಿ ಓಡಾಡುವಾಗ ಸುರಕ್ಷಿತ ಮಾಸ್ಕ್ ಗಳನ್ನು ಧರಿಸಿ ಓಡಾಡುವುದು ಅತೀ ಮುಖ್ಯ. ನಿಮ್ಮ ಮಕ್ಕಳಿಗೂ ಶಾಲೆಗಳಿಗೆ ಹೋಗುವಾಗ ಮಾಸ್ಕ್ ನೀಡಿ.
ಹೊರಗಡೆ ಹೋಗಿ ಬಂದ ತಕ್ಷಣ, ಮಾರುಕಟ್ಟೆಗಳಲ್ಲಿ ವಸ್ತುಗಳನ್ನು ಖರೀದಿಸಿ ತಕ್ಷಣ ಸೋಪು ನೀರು ಅಥವಾ ಆಲ್ಕೋಹಾಲ್ ಕಂಟೆಂಟ್ ಇರುವ ಹ್ಯಾಂಡ್ ವಾಶ್ ಬಳಸಿ ಕೈ ತೊಳೆದುಕೊಳ್ಳಿ.
ನಿಮ್ಮ ಸುತ್ತಮುತ್ತ ಸೀನುವ, ಕೆಮ್ಮುವ ವ್ಯಕ್ತಿಗಳಿದ್ದರೆ ಆದಷ್ಟುಅವರಿಂದ ದೂರವಿರಿ. ಹಾಗೆಯೇ ನೀವೂ ಸೀನುವಾಗ ಮತ್ತು ಕೆಮ್ಮುವಾಗ ಮೂಗು, ಬಾಯಿ ಮುಚ್ಚಿಕೊಳ್ಳಿ.
ಹಸಿ ಮಾಂಸ ಸೇವನೆ, ಸರಿಯಾಗಿ ತರಕಾರಿಗಳನ್ನು ತೊಳೆಯದೇ ಉಪಯೋಗಿಸಬೇಡಿ.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ರಾಜ್ಯದಲ್ಲಿ ಕೊರೊನಾ ಸೋಂಕು ಪತ್ತೆಯಾದ ಹಿನ್ನಲೆ; ತುರ್ತು ಸಭೆ ನಡೆಸಿದ ಆರೋಗ್ಯ ಸಚಿವರು
ಸಿದ್ಧರಾಮಯ್ಯ ಭಾಷಣ ಕೇಳಿ ಭಾವುಕರಾದ ಸಿಎಂ ಯಡಿಯೂರಪ್ಪ
ಎಂಜಲು ತಾಕಿಸಿ ಪೇಜ್ ತಿರುವು ಹಾಕುವಂತಿಲ್ಲ! ಸರ್ಕಾರಿ ಅಧಿಕಾರಿಗಳಿಗೆ ಆದೇಶ
ಭಾರತದ ಮತ್ತಿಬ್ಬರಿಗೆ ಕೊರೊನಾ ಸೋಂಕು
ದೇಹಕ್ಕೆ ಪ್ರೋಟಿನ್ ಬೇಕಾದಲ್ಲಿ ಈ ಹಣ್ಣುಗಳನ್ನು ಸೇವಿಸಿ
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ತಾಜಾ
ಸಿದ್ದರಾಮಯ್ಯ ರಾಜೀನಾಮೆ ಪಡೆಯಲು ಸುರ್ಜೇವಾಲ ಬಂದಿದ್ದಾರೆ: ಬಿವೈ ವಿಜಯೇಂದ್ರ
ನನಗೆ ಬೇರೆ ದಾರಿಯಿಲ್ಲ: ಸಿಎಂ ಕುರ್ಚಿ ಬಗ್ಗೆ ಡಿಕೆ ಶಿವಕುಮಾರ್ ಶಾಕಿಂಗ್ ಹೇಳಿಕೆ
ವಿಶ್ವಸಂಸ್ಥೆಯನ್ನು ಮುನ್ನಡೆಸುವ ಜವಾಬ್ಧಾರಿ ಪಾಕಿಸ್ತಾನಕ್ಕೆ: ರಣದೀಪ್ ಸುರ್ಜೇವಾಲ
ನಂದಿಬೆಟ್ಟದಲ್ಲಿ ಸಂಪುಟ ಸಭೆಗೆ ಮುನ್ನ ಸಿದ್ದರಾಮಯ್ಯ ಟೆಂಪಲ್ ರನ್
ಕೊವಿಡ್ ಲಸಿಕೆಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ: ಐಸಿಎಂಆರ್ ಮಹತ್ವದ ಸಂದೇಶ
ಆ್ಯಪ್ನಲ್ಲಿ ವೀಕ್ಷಿಸಿ
x