ವೈದ್ಯರ ಜತೆ ವಾಸು ಈ ಕುರಿತು ಸಮಾಲೋಚನೆ ನಡೆಸಿದರು. ಆಸ್ಪತ್ರೆಯಲ್ಲಿ ಸೂಕ್ತ ಸಿಬ್ಬಂದಿ ಮತ್ತು ವೆಂಟಿಲೇಟರ್ಗಳ ಮತ್ತು ಔಷಧಿಗಳ ಕೊರತೆ ಬಾಣಂತಿಯರ ಸಾವಿಗೆ ಕಾರಣವೆಂದು ಹೇಳಲಾಗುತ್ತಿದೆ. ಆದರೆ ವೈದ್ಯರನ್ನು ಕೇಳಿದಾಗ ಕೊನೆ ಗಳಿಗೆಯಲ್ಲಿ ಆಸ್ಪತ್ರೆಗೆ ದಾಖಲಾಗುವುದರಿಂದ ಇಂತಹ ಪ್ರಕರಣಗಳು ಹೆಚ್ಚಿಗೆ ಸಂಭವಿಸಿವೆ ಎಂದು ಸಮಜಾಯಿಷಿ ನೀಡಿದ್ದಾರೆ.