ಆಂಜನೇಯ ದೇವಾಲಯಕ್ಕೆಮಾಜಿ ಪ್ರಧಾನಿ ದೇವೇಗೌಡರು ಭೇಟಿ

ಶನಿವಾರ, 11 ಸೆಪ್ಟಂಬರ್ 2021 (20:06 IST)
ಹಾಸನ ತಾಲೂಕಿನ ಉಡುವಾರೆ ಗ್ರಾಮದ ಆಂಜನೇಯ ದೇವಾಲಯಕ್ಕೆಮಾಜಿ ಪ್ರಧಾನಿ ದೇವೇಗೌಡರು ಭೇಟಿ ಕೊಟ್ಟಿದ್ದಾರೆ. ಈ ವೇಳೆ ಗ್ರಾಮಸ್ಥರು ದೇವೇಗೌಡರಿಗೆ ಪೂರ್ಣಕುಂಬ ಸ್ವಾಗತ ಕೋರಿದ್ದಾರೆ. ಕಳೆದ ವಾರ ಉದ್ಘಾಟನೆಯಾಗಿದ್ದ ಆಂಜನೇಯ ದೇವಾಲಯಕ್ಕೆ ಹೆಚ್​ಡಿಡಿ ಭೇಟಿ ಕೊಡಬೇಕಿತ್ತು. ಆದ್ರೆ, ಕಾರಣಾಂತರದಿಂದ ಭೇಟಿ ಕೊಟ್ಟಿರಲಿಲ್ಲ.  ಗಣೇಶ ಹಬ್ಬದ ದಿನ ಬರುವುದಾಗಿ ಗ್ರಾಮಸ್ಥರಿಗೆ ಗೌಡರು  ಭರವಸೆ ಕೊಟ್ಟಿದ್ರು. ಕೊಟ್ಟ ಮಾತಂತೆ ಆಂಜನೇಯ ದೇವಾಲಯಕ್ಕೆ ದೇವೇಗೌಡರು ಭೇಟಿ ಕೊಟ್ಟಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ