‘ಪ್ರಧಾನಿ ನರೇಂದ್ರ ಮೋದಿಯಿಂದ ದೇಶ ದಿವಾಳಿ’

ಶನಿವಾರ, 7 ಮಾರ್ಚ್ 2020 (21:03 IST)

ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ದು ಆರ್ಥಿಕ ಪ್ರಗತಿ ಸಾಧಿಸಬೇಕಿದ್ದ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ದಿವಾಳಿ ಮಾಡುತ್ತಿದ್ದಾರೆ.
 

ದೇಶದಲ್ಲಿ ಆರ್ಥಿಕ ಪರಿಸ್ಥಿತಿ ಕೆಟ್ಟಿದೆ ಅಂತ ಕೇಂದ್ರ ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

ನೋಟ್ ಬ್ಯಾನ್ ಆದ ನಂತರ ದೇಶದ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತಲೇ ಇಲ್ಲ. ಧರ್ಮ, ರಾಷ್ಟ್ರೀಯತೆ ಹೆಸರಿನಲ್ಲಿ ಜನರ ಗಮನ ಬೇರೆ ಕಡೆ ಸೆಳೆದು ತಾವು ನೀಡಿದ್ದ ಭರವಸೆಗಳನ್ನು ಮರೆಯುತ್ತಿದ್ದಾರೆ ಅಂತ ಖರ್ಗೆ ಟೀಕೆ ಮಾಡಿದ್ದಾರೆ.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ