ದೆಹಲಿ ವಾಯುಮಾಲಿನ್ಯ ಬಗ್ಗೆ ಪ್ರಿಯಾಂಕಾ ಕೆಂಡ: ಗ್ಯಾಸ್ ಚೇಂಬರ್ ಪ್ರವೇಶಿಸಿದಂತಾಯಿತು ಎಂದ ಕೈ ನಾಯಕಿ
ದೆಹಲಿಯಲ್ಲಿ ವಾಯು ಮಾಲಿನ್ಯ ವರ್ಷ ಕಳೆದಂತೆ ಹೆಚ್ಚಾಗುತ್ತಿದೆ. ಶುದ್ಧ ಗಾಳಿ ಪಡೆಯಲು ನಾವೆಲ್ಲಾ ಪಕ್ಷಾತೀತವಾಗಿ ಒಂದಾಗಬೇಕಿದೆ. ಮಕ್ಕಳಿಗೆ, ಶ್ವಾಸಕೋಶದ ಸಮಸ್ಯೆ ಇರುವವರಿಗೆ ಉಸಿರಾಡುವುದು ಕಷ್ಟವಾಗಿದೆ. ಇದಕ್ಕೆ ನಾವು ಏನಾದರೂ ಮಾಡಲೇಬೇಕಿದೆ ಎಂದು ಬರೆದುಕೊಂಡಿದ್ದಾರೆ.