ಅಮೆರಿಕದಲ್ಲಿ ನಡೆದ ಅಕ್ಕ ಸಮ್ಮೆಳನಕ್ಕೆ ತೆರಳಿದ್ದ ನಟ ಪ್ರೇಮ ಮತ್ತು ನಟಿ ರಾಗಿಣಿ ವಿಡಿಯೋ ಮೂಲಕ ಸಂದೇಶವನ್ನು ರವಾನಿಸಿ ಕಾವೇರಿ ನಮ್ಮದು ನಿಮ್ಮೊಂದಿಗೆ ನಾವಿದ್ದೇವೆ. ನಿಮ್ಮ ಹೋರಾಟಕ್ಕೆ ನಮ್ಮ ಬೆಂಬಲವಿದೆ ಎನ್ನುವ ಸಂದೇಶ ರವಾನಿಸಿದ್ದರು.ಆದರೆ, ಅಂಬರೀಶ್ ಮಾತ್ರ ಇಲ್ಲಿಯವರೆಗೆ ಯಾವುದೇ ಹೇಳಿಕೆ ನೀಡಿಲ್ಲದಿರುವುದು ಪ್ರತಿಭಟನಾಕಾರರ ಕೋಪಕ್ಕೆ ಕಾರಣವಾಗಿದೆ.