ಸರ್ಕಾರದ ವಿರುದ್ಧ ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ; ಸಿಎಂ ಮನೆಗೆ ಮುತ್ತಿಗೆ ಹಾಕಲು ನಿರ್ಧಾರ

ಮಂಗಳವಾರ, 28 ಜುಲೈ 2020 (11:50 IST)
ಬೆಂಗಳೂರು : ಸರ್ಕಾರದ ವಿರುದ್ಧ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಕೆಲಸಕ್ಕೆ ಗೈರಾಗಿ ಮುಷ್ಕರ ನಡೆಸಿದ್ದರು. ಆದರೆ ಇದಕ್ಕೆ ಸರ್ಕಾರ ಯಾವುದೇ ಸ್ಪಂದನೆ ನೀಡದ ಹಿನ್ನಲೆಯಲ್ಲಿ ನಾಳೆ ಪ್ರತಿಭಟನೆ ನಡೆಸಲು ಆಶಾ ಕಾರ್ಯಕರ್ತೆಯರು ಮುಂದಾಗಿದ್ದಾರೆ . ಸಿಎಂ ಬಿಎಸ್ ವೈ ಮನೆಗೆ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ