ಗದಗ-ವಾಡಿ ಮಾರ್ಗದಲ್ಲಿ ಹೊಸ ರೈಲಿಗೆ ಬೇಡಿಕೆ ಇಟ್ಟಿದ್ದೆವು. ಆದರೆ ಈ ಬೇಡಿಕೆಗೆ ಮನ್ನಣೆ ಕೊಟ್ಟಿಲ್ಲ. ಮೈಸೂರು-ಬಳ್ಳಾರಿ ಹೈಸ್ಪೀಡ್ ರೈಲನ್ನೂ ರಾಜ್ಯಕ್ಕೆ ಕೊಟ್ಟಿಲ್ಲ. ಸುರೇಶ್ ಪ್ರಭು ಅವರು ಹಳಿ ಇಲ್ಲದೇ ರೈಲು ಬಿಟ್ಟಿದ್ದಾರೆ. ಸಚಿವರು ಏನು ಮಾಡುತ್ತಾರೆ ಎಂದು ಕಾದುನೋಡೋಣ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.