ಮಳೆ, ಪ್ರವಾಹದಿಂದ ರಾಜ್ಯದಲ್ಲಿ ಅಪಾರ ಹಾನಿ; ವಿಶೇಷ ನೆರೆ ಪ್ಯಾಕೇಜ್ ಗಾಗಿ ಪ್ರಧಾನಿಗೆ ಸಿಎಂ ಪತ್ರ

ಗುರುವಾರ, 22 ಅಕ್ಟೋಬರ್ 2020 (11:13 IST)
Normal 0 false false false EN-US X-NONE X-NONE

ಬೆಂಗಳೂರು : ವಿಶೇಷ ನೆರೆ ಪ್ಯಾಕೇಜ್ ಗಾಗಿ ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಬಿಎಸ್ ಯಡಿಯೂರಪ್ಪ ಪತ್ರ ಬರೆದಿದ್ದಾರೆ.
 



ಮಳೆ, ಪ್ರವಾಹದಿಂದ ರಾಜ್ಯದಲ್ಲಿ ಅಪಾರ ಹಾನಿಯಾಗಿದೆ. ನಿನ್ನೆ ಪ್ರವಾಹ ಜಿಲ್ಲೆಗಳಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಸಮೀಕ್ಷೆ ನಡೆಸಿದ್ದಾರೆ. ಆ ವೇಳೆ ಪ್ರವಾಹದಿಂದ ಒಟ್ಟು 21,609 ಕೋಟಿ ಆಸ್ತಿಪಾಸ್ತಿ ಹಾನಿಯಾಗಿರುವುದು ತಿಳಿದುಬಂದಿದೆ.

ಆದಕಾರಣ ಸಮೀಕ್ಷೆ ಬೆನ್ನಲ್ಲೇ ಕೇಂದ್ರಕ್ಕೆ ಸಿಎಂ ಯಡಿಯೂರಪ್ಪ ಪತ್ರ ಬರೆದು 10 ಸಾವಿರ ಕೋಟಿ ವಿಶೇಷ ಪ್ಯಾಕೇಜ್ ನೀಡುವಂತೆ ಪ್ರಧಾನಿಗೆ ಸಿಎಂ ಬಿಎಸ್ ಯಡಿಯೂರಪ್ಪ ಮನವಿ ಮಾಡಿದ್ದಾರೆ.  

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ