ಜಾರಕಿಹೊಳಿ ಸಿಡಿ ಕೇಸ್; ಡಿಕೆಶಿ ಹೆಸರು ಹೇಳದೆಯೇ ಪರೋಕ್ಷವಾಗಿ ಟ್ವೀಟ್ ಮೂಲಕ ಟಾಂಗ್ ಕೊಟ್ಟ ಬಿಜೆಪಿ

ಮಂಗಳವಾರ, 16 ಮಾರ್ಚ್ 2021 (13:24 IST)
ಬೆಂಗಳೂರು : ರಮೇಶ್ ಜಾರಕಿಹೊಳಿ ಸಿಡಿ ಕೇಸ್ ಬಗ್ಗೆ ಬಿಜೆಪಿ ಮೊದಲ ಪ್ರತಿಕ್ರಿಯೆ ನೀಡಿದ್ದು, ಡಿ.ಕೆ.ಶಿವಕುಮಾರ್ ಹೆಸರು ಹೇಳದೆಯೇ ಪರೋಕ್ಷವಾಗಿ ಟ್ವೀಟ್ ಮೂಲಕ ಟಾಂಗ್ ನೀಡಿದೆ.

ಸಿಡಿ ಹಿಂದೆ ಮಹಾನಾಯಕನ ಕೈವಾಡ ಎಂಬ ಸುದ್ದಿಗೆ ಸಂಬಂಧಿಸಿದಂತೆ ಟ್ವೀಟ್ ಮಾಡಿದ ಬಿಜೆಪಿ,  ಜೈಲಿಂದ ಹೊರಗಡೆ ಬಂದಿರುವವನ ಕೈವಾಡ. ಭ್ರಷ್ಟಚಾರ ಆರೋಪಿ ಮಹಾ ನಾಯಕನ ಕೈವಾಡ ಇದೆ.

ಆ ಮಹಾನಾಯಕ ಹೆಗಲು ಮುಟ್ಟಿ ನೋಡಿಕೊಂಡಿದ್ದಾರೆ. ತನ್ನನ್ನು ಸಿಲುಕಿಸುವ ಕುತಂತ್ರ ಎಂದಿದ್ದಾರೆ ಎಂದು ಡಿಕೆ ಶಿವಕುಮಾರ್ ಹೆಸರು ಹೇಳದೇ ಬೊಟ್ಟು ಮಾಡಿದೆ.  

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ