ಕೇಂದ್ರ ಸರ್ಕಾರ ಎರಡನೇ ಬಾರಿಗೆ ಸಚಿವ ಸಂಪುಟದ ಪುನಾರಚಿಸಿದ್ದು, ಬಿಜಾಪುರದ ಸಂಸದ ರಮೇಶ್ ಜಿಗಜಿಣಿಗಿ ಅವರಿಗೆ ಕೇಂದ್ರ ಸಚಿವ ಸ್ಥಾನ ದೊರೆತಿದ್ದು, ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಈಗಾಗಲೇ ಕರ್ನಾಟಕದ ಡಿ.ವಿ.ಸದಾನಂದ ಗೌಡ, ಅನಂತ ಕುಮಾರ್, ಕೇಂದ್ರ ಸಚಿವರಾಗಿ ಮುಂದುವರಿಯಲಿದ್ದು, ಜಿ.ಎಂ.ಸಿದ್ಧೇಶ್ವರ್ರನ್ನು ಕೇಂದ್ರ ಸಚಿವ ಸ್ಥಾನದಿಂದ ಕೈಬಿಡಲಾಗಿದೆ.