ಡಿವೈಎಸ್ಪಿ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಸೇರಿದಂತೆ ಐಪಿಎಸ್ ಅಧಿಕಾರಿಗಳಾದ ಪ್ರೊನಬ್ ಮೊಹಾಂತಿ ಹಾಗೂ ಎಂ.ಎಂ.ಪ್ರಸಾದ್ ಅವರ ಪಾತ್ರವಿರುವ ಕುರಿತು ಯಾವುದೇ ಸಾಕ್ಷಾಧಾರಗಳಿಲ್ಲ ಎಂದು ಮಡಿಕೇರಿ ಹೆಚ್ಚುವರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಸಿಐಡಿ ಅಧಿಕಾರಿಗಳು ಬಿ ರಿಪೋರ್ಟ್ ಸಲ್ಲಿಸಿದ್ದರು.