48 ದಿನಗಳ ಬಳಿಕ ಶ್ರೀರಾಮ ಸೇನೆ ಕಾರ್ಯಕರ್ತರ ಬಿಡುಗಡೆ

ಶನಿವಾರ, 11 ನವೆಂಬರ್ 2023 (17:41 IST)
ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ದುಷ್ಕರ್ಮಿಗಳ ಮೇಲೆ ದಾಳಿ ನಡೆಸಿ ಬಂಧನಕ್ಕೊಳಗಾಗಿದ್ದ ಶ್ರೀರಾಮಸೇನೆ ಕಾರ್ಯಕರ್ತರು. 48 ದಿನಗಳ ಜೈಲು ವಾಸದ ಬಳಿಕ ಬಿಡುಗಡೆಯಾಗಲಿದ್ದಾರೆ.

ಬಂದಿತ 16 ಜನರ ಪೈಕಿ 15 ಜನ ಜೈಲಿನಿಂದ ಬಿಡುಗಡೆಯಾಗಲಿದ್ದು, ಈ ಹಿನ್ನೆಲೆ ಶ್ರೀರಾಮ ಸೇನೆ ಸಂಸ್ಥಾಪಕ, ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಕಾರ್ಯಕರ್ತರನ್ನು ಸ್ವಾಗತಿಸಲು ಪರಪ್ಪನ ಆಗ್ರಹಾರ ಜೈಲು ಬಳಿ ಆಗಮಿಸಿದ್ದು ಕಂಡು ಬಂತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ