ಸರಕಾರದಿಂದ ಬಿಡುಗಡೆಯಾಗಿರುವ ಅನುದಾನವನ್ನು ದುರಪಯೋಗ ಹಾಗೂ ಕಳಪೆ ಸಾಧನೆ ಮಾಡಿಕೊಳ್ಳುವ ಮೂಲಕ ಸರಕಾರಕ್ಕೆ ಕೆಟ್ಟ ಹೆಸರು ತರುತ್ತಿರುವ ಸಚಿವ ಗ್ರಾಮೀಣಾಭಿವೃದ್ಧಿ ಖಾತೆ ಸಚಿವ ಎಚ್.ಕೆ.ಪಾಟೀಲ್ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಸ್ವ ಪಕ್ಷದ ಹಲವು ಸಚಿವರು ಹಾಗೂ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಒತ್ತಡ ಹೇರುತ್ತಿದ್ದಾರೆ.