×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ನ್ಯಾ.ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹ: ತಮಟೆ ಚಳವಳಿ
ಸೋಮವಾರ, 30 ಜುಲೈ 2018 (17:43 IST)
ದಲಿತರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಹಾಗೂ ನ್ಯಾ.ಸದಾಶಿವ ಆಯೋಗದ ವರದಿ ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಆಗ್ರಹಿಸಿ ತಮಟೆ ಚಳವಳಿ ನಡೆಸಲಾಯಿತು.
ದಲಿತ
ಸಂಘರ್ಷ
ಸಮಿತಿಯಿಂದ
ತಮಟೆ
ಚಳುವಳಿ
ನಡೆಯಿತು. ತುಮಕೂರಿನ
ಟೌನ್
ಹಾಲ್
ವೃತ್ತದಲ್ಲಿ
ರಸ್ತೆ
ತಡೆದು
ಪ್ರತಿಭಟನೆ
ಮಾಡಲಾಯಿತು. ನ್ಯಾ
.
ಸದಾಶಿವ
ಆಯೋಗದ
ವರದಿ
ಕೇಂದ್ರಕ್ಕೆ
ಶಿಫಾರಸು
ಮಾಡುವಂತೆ
ಒತ್ತಾಯವನ್ನು ಪ್ರತಿಭಟನಾಕಾರರು ಮಾಡಿದರು. ಜಿಲ್ಲೆಯ
ದಲಿತರ
ವಿವಿಧ
ಬೇಡಿಕೆಗಳನ್ನು ಈಡೇರಿಸುವಂತೆ
ತಮಟೆ ಬಾರಿಸುತ್ತ
ಚಳುವಳಿಗಾರರು ಒತ್ತಾಯಿಸಿದರು.
ತಮಟೆ
ಬಡಿದುಕೊಂಡು
ಜಿಲ್ಲಾಧಿಕಾರಿ
ಕಚೇರಿಗೆ
ಮೆರವಣಿಗೆ
ಮೂಲಕ ಬರಲಾಯಿತು. ಮಹಿಳೆಯರು ಸಹ
ತಮಟೆ
ಹಿಡಿದು
ಚಳುವಳಿಯಲ್ಲಿ
ಭಾಗಿಯಾಗಿದ್ದರು.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ದಿ.ಎಸ್.ಬಂಗಾರಪ್ಪನವರ ಶಿಷ್ಯನ ಭೀಕರ ಕೊಲೆ
ಭಾರತದಲ್ಲಿ ಅತ್ಯಾಚಾರ ಹೆಚ್ಚಳಕ್ಕೆ ಕಾರಣವೇನೆಂಬುದನ್ನು ತಿಳಿಸಿದ ಸುಪ್ರೀಂ ಕೋರ್ಟ್ ನ ನ್ಯಾ. ದೀಪಕ್ ಗುಪ್ತಾ
ಉತ್ತರ ಕರ್ನಾಟಕಕ್ಕೆ ಅನ್ಯಾಯ: ಜನಪ್ರತಿನಿಧಿಗಳೇ ಕಾರಣ ಎಂದ ಹೊರಟ್ಟಿ
‘ನೀನೂ ಶರ್ಟ್ ಬಿಚ್ಚು’ ವಿವಿಎಸ್ ಲಕ್ಷ್ಮಣ್ ಗೆ ಲಾರ್ಡ್ಸ್ ನಲ್ಲಿ ಗಂಗೂಲಿ ಹೀಗೆಂದು ಅದೇಶಿಸಿದ್ದರಂತೆ!
ಜಯಲಲಿತಾ ಗರ್ಭಿಣಿಯಾಗಿದ್ದರೇ? ನ್ಯಾಯಾಲಯಕ್ಕೆ ತಮಿಳುನಾಡು ಸರ್ಕಾರ ಹೇಳಿದ್ದೇನು?
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ತಾಜಾ
ಭಾರತೀಯ ಮುಸ್ಲಿಮರು ಮತ್ತು ಹಿಂದೂಗಳು ನಡುವೆ ಬೆಂಕಿ ಹೊತ್ತಿಸಲು ಪಾಕ್ನಿಂದ ಪ್ರಯತ್ನ: ಅಸಾದುದ್ದೀನ್ ಓವೈಸಿ
ತಕ್ಷಣದ ಕದನ ವಿರಾಮಕ್ಕೆ ಭಾರತ, ಪಾಕಿಸ್ತಾನ ಒಪ್ಪಿಗೆ: ಮಹತ್ವದ ಪೋಸ್ಟ್ ಹಂಚಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್
ರಾಜ್ಯದಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ
ಟಿವಿ ಕಾರ್ಯಕ್ರಮಗಳಲ್ಲಿ ಸೈರನ್ ಮೊಳಗಿಸದಂತೆ ಕೇಂದ್ರ ಸರ್ಕಾರ ನಿರ್ಬಂಧ
Operation Sindoor: ಬೆಟ್ಟಿಂಗ್ ವೇಳೆ ಪಾಕಿಸ್ತಾನ ಪರ ಕೂಗಿದವ ಅರೆಸ್ಟ್, ಆಗಿದ್ದೇನು ಗೊತ್ತಾ
ಆ್ಯಪ್ನಲ್ಲಿ ವೀಕ್ಷಿಸಿ
x