ಹೌದು, ನಾವು ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದಾಗ ಐಜಿಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ರವೀಂದ್ರ ಪ್ರಸಾದ್ ಅವರಿಗೆ ವಂತಿಗೆ ರೂಪದಲ್ಲಿ ಲಂಚದ ಹಣ ನೀಡುತ್ತಿದ್ದೆವು ಎಂದು ಪ್ರಕರಣದಲ್ಲಿ ಭಾಗಿಯಾಗಿದ್ದ ಬಂಧಿತ ಬುಕ್ಕಿಗಳು ನೀಡಿದ ಮಾಹಿತಿ ಆಧಾರದ ಮೇಲೆ ರವೀಂದ್ರ ಪ್ರಸಾದ್ ಅವರನ್ನು ವಶಕ್ಕೆ ಪಡೆದಿರುವ ಎಸ್ಪಿ ಕುಮಾರಸ್ವಾಮಿ ಅವರ ತನಿಖಾಧಿಕಾರಿಗಳ ತಂಡವು ಇಂದು ವಿಚಾರಣೆಗೊಳಪಡಿಸಿದೆ.