ಮೂಲಗಳ ಪ್ರಕಾರ, ಬಿಬಿಎಂಪಿಯ ಮಾಜಿ ಸದಸ್ಯರಾಗಿದ್ದ ಬಿಜೆಪಿ ಪಕ್ಷದ ಕಾರ್ಪೊರೇಟರ್ಗಳು ಹಾಗೂ ಇತರರು ಸರ್ಕಾರದ ವಿರುದ್ಧ ಅರ್ಜಿ ಸಲ್ಲಿಸಿ ವಿಭಜನೆ ವಿಷಯ ಹೇಳಿಕೊಂಡು ಚುನಾವಣೆಯನ್ನು ಮುಂದೂಡುತ್ತಿದೆ ಎಂದು ಆರೋಪಿಸಿ ರಿಟ್ ಅರ್ಜಿಗಳನ್ನು ಸಲ್ಲಿಸಿದ್ದರು. ಪ್ರಸ್ತುತ ಈ ಎಲ್ಲಾ ಅರ್ಜಿಗಳೂ ಕೂಡ ಇತ್ಯರ್ಥವಾಗಿವೆ ಎಂದು ಹೈಕೋರ್ಟ್ ಮೂಲಗಳು ತಿಳಿಸಿವೆ.