ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ತಮ್ಮ ಪತ್ನಿ ಹೆಸರಿನಲ್ಲಿ ಸೈಟ್ ಇರುವ ಆರೋಪ ಬಂದಾಗ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಲೋಕಾಯುಕ್ತಕ್ಕೆ ಅತ್ಯಂತ ನ್ಯಾಯುಪೂರ್ವವಾದ ಲೋಕಾಯುಕ್ತರ ನೇಮಕವಾಗಬೇಕು. ಯಾವುದೇ ಕಾರಣಕ್ಕೂ ಲೋಕಾಯುಕ್ತ ಸ್ಥಾನಕ್ಕೆ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರನ್ನು ನೇಮಕ ಮಾಡಬಾರದು ಎಂದು ಸಮಾಜ ಪರಿವರ್ತನಾ ಮುಖ್ಯಸ್ಥ ಎಚ್.ಆರ್.ಹಿರೇಮಠ್ ಆಗ್ರಹಿಸಿದರು.