ರಾಜ್ಯ ಸರ್ಕಾರದ ವಿರುದ್ಧ ಸತೀಶ್ ಜಾರಕಿಹೊಳಿ ವಾಗ್ದಾಳಿ

ಗುರುವಾರ, 16 ಜುಲೈ 2020 (12:15 IST)
ಬೆಳಗಾವಿ : ಯಾವಾಗ ಲಾಕ್ ಡೌನ್ ಮಾಡಬೇಕಿತ್ತೋ ಆಗ ಮಾಡಲಿಲ್ಲ. ಈಗ ಲಾಕ್ ಡೌನ್ ಮಾಡಿ ಏನು ಪ್ರಯೋಜನ? ರಾಜ್ಯ ಸರ್ಕಾರದ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ.

ಕೊರೊನಾ ನಿಯಂತ್ರಿಸುವುದು ಯಾರಿಂದಲೂ ಸಾಧ್ಯವಿಲ್ಲ. ಯಾರಿಗೆ ಸೋಂಕು ಬರುತ್ತೋ ಅವರನ್ನು ನಿಯಂತ್ರಿಸಬೇಕು. ಆದೇಶ ಮಾಡುವುದು ಸುಲಭ, ಜಾರಿಗೆ ತರುವುದು ಕಷ್ಟ ಎಂದು ಬೆಳಗಾವಿಯಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ