ನಾಯಕತ್ವ ಬದಲಾವಣೆ ವಿಚಾರ, ಇದಕ್ಕೆಲ್ಲ ಅವರೇ ಉತ್ತರ ನೀಡಬೇಕೆಂದ ಸತೀಶ ಜಾರಕಿಹೊಳಿ
ಯತೀಂದ್ರ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದ ಬಗ್ಗೆಯಾಗಲಿ, ಪಕ್ಷದ ಅಧ್ಯಕ್ಷ ಸ್ಥಾನದ ಬಗ್ಗೆಯಾಗಲಿ ಹೇಳಿಲ್ಲ. 2028ರ ಚುನಾವಣೆಯ ಸ್ಥಿತಿಗತಿ ನೋಡಿಕೊಂಡು ನಿರ್ಧಾರ ಮಾಡೋಣ. ಪಕ್ಷದ ಹೈಕಮಾಂಡ್ ಯಾರನ್ನು ಏನು ಮಾಡಬೇಕು ಎಂದು ನಿರ್ಧರ ಮಾಡುತ್ತದೆ ಎಂದರು.