ನಟ ಚೇತನ್ ಮಾನನಷ್ಟ ಮೊಕದ್ದಮೆ: ಡೋಂಟ್ ಕೇರ್ ಎಂದ ಸಚಿವ ಶಿವರಾಮ್ ಹೆಬ್ಬಾರ್
ಬ್ರಾಹ್ಮಣರು ಮತ್ತು ಬ್ರಾಹ್ಮಣ್ಯದ ವಿರುದ್ಧ ನಟ ಚೇತನ್ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಇದರ ಬಗ್ಗೆ ಅವರ ವಿರುದ್ಧ ಬ್ರಾಹ್ಮಣ ಸಂಘದಿಂದ ದೂರುಗಳೂ ದಾಖಲಾಗಿದ್ದವು. ಇದರ ನಡುವೆ ಸಚಿವರು ಚೇತನ್ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅದರ ವಿರುದ್ಧ ಚೇತನ್ ಸಿವಿಲ್ ನ್ಯಾಯಾಲಯದಲ್ಲಿ 1 ರೂ. ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.