ಕಾಲ್ನಡಿಗೆಯಲ್ಲೇ ಚಾಮುಂಡೇಶ್ವರಿ ಮೆಟ್ಟಿಲು ಹತ್ತಿದ ಶೋಭಾ ಕರಂದ್ಲಾಜೆ
ಕೆ.ಜೆ ಜಾರ್ಜ್ ಅವಧಿಯಲ್ಲಿ ಪೊಲೀಸ್ ಇಲಾಖೆ ಅರ್ಧ ಸತ್ತು ಹೋಗಿತ್ತು. ಜಿ. ಪರಮೇಶ್ವರ್ ಮತ್ತು ಸಿಎಂ ಸಿದ್ಧರಾಮಯ್ಯ ಅವಧಿಯಲ್ಲಿ ಸಂಪೂರ್ಣವಾಗಿ ಸತ್ತು ಹೋಗಿದೆ’ ಎಂದು ಅವರು ಕಿಡಿ ಕಾರಿದ್ದಾರೆ. ಇದರೊಂದಿಗೆ ಬಂಟ್ವಾಳದಲ್ಲಿ ನಡೆದ ಘಟನೆಗಳಿಗೆ ರಾಜ್ಯ ಸರ್ಕಾರವೇ ಹೊಣೆ ಎಂದು ಮತ್ತೊಮ್ಮೆ ದೂರಿದ್ದಾರೆ.