ಮಂಡ್ಯ ನಗರದಲ್ಲಿ ಜಿಲ್ಲಾಡಳಿತದ ಆದೇಶ ಉಲ್ಲಂಘನೆ ಮಾಡಿದ ಅಂಗಡಿ ಮಾಲೀಕರು

ಸೋಮವಾರ, 23 ಮಾರ್ಚ್ 2020 (11:06 IST)
ಮಂಡ್ಯ : ಮಹಾಮಾರಿ ಕೊರೊನಾ ಸೋಂಕು ಹರಡುತ್ತಿರುವ ಹಿನ್ನಲೆಯಲ್ಲಿ ಮಂಡ್ಯ ಜಿಲ್ಲೆಯನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಆದರೆ ಮಂಡ್ಯ ನಗರದಲ್ಲಿ ಜಿಲ್ಲಾಡಳಿತದ ಆದೇಶವನ್ನು  ಉಲ್ಲಂಘನೆ ಮಾಡಲಾಗಿದೆ ಎನ್ನಲಾಗಿದೆ.

ಕೊರೊನಾ ಸೋಂಕು ಹಿನ್ನಲೆ ಹೆದ್ದಾರಿ ಪಕ್ಕದ ಅಂಗಡಿ ಮುಚ್ಚುವಂತೆ ಡಿಸಿ ಆದೇಶಿಸಿದ್ದಾರೆ.  ಆದ್ರೆ ಜಿಲ್ಲಾಡಳಿತದ ಆದೇಶ ದಿಕ್ಕರಿಸಿ ಅಂಗಡಿ ಮಾಲೀಕರು ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಅಂಗಡಿಗಳನ್ನು ಓಪನ್ ಮಾಡಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ