ಸಿದ್ದರಾಮಯ್ಯ ಸರ್ಕಾರ ಅಧಿಕಾರಿಗಳಿಗೆ ಆತ್ಮಹತ್ಯೆ ಭಾಗ್ಯ ಕರುಣಿಸಿದೆ: ಆರ್ ಅಶೋಕ್
ಸರ್ಕಾರಿ ಅಧಿಕಾರಿಗಳಿಗೆ ರಕ್ಷಣೆ ನೀಡಬೇಕು ಮತ್ತು ತಮ್ಮ ಕರ್ತವ್ಯ ನಿರ್ವಹಿಸಲು ಭಯ ಮುಕ್ತ ವಾತಾವರಣ ನಿರ್ಮಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸ್ ಮಹಾ ನಿರ್ದೇಶಕರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕರಾದ ನಾರಾಯಣಸ್ವಾಮಿ ಉಪಸ್ಥಿತರಿದ್ದರು.