ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾಗಿದ್ದ ಸಿದ್ದರಾಮಯ್ಯ ,ಜಮೀರ್ ಅಹ್ಮದ್

ಗುರುವಾರ, 29 ಜೂನ್ 2023 (16:27 IST)
ಚಾಮರಾಜಪೇಟೆ ಮೈದಾನಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸಿದ್ದು,ಸಿದ್ದರಾಮಯ್ಯಗೆ ಜಮೀರ್ ಅಹ್ಮದ್ ಸೇರಿ ಹಲವರು ಸಾಥ್ ನೀಡಿದ್ದಾರೆ.ಧರ್ಮಗುರುಗಳು ಸಿಎಂಗೆ ಆತ್ಮೀಯ ಸ್ವಾಗತ ಕೋರಿದ್ರು.ಕಪ್ಪು ಟೋಪಿ ಹಾಕಿ ಶಾಲು ಹೊದ್ದಿಸಿ ಸನ್ಮಾನ ಮಾಡಿದ್ರು.ಮುಸ್ಲಿಂ ಟೋಪಿ ಧರಿಸಿ ಸಿದ್ದರಾಮಯ್ಯ ಮುಗುಳ್ನಗೆ ಬೀರಿದ್ದಾರೆ.ಸಾಮೂಹಿಕ ಪ್ರಾರ್ಥನೆಯಲ್ಲಿ ಸಿದ್ದರಾಮಯ್ಯ, ಜಮೀರ್ ಅಹ್ಮದ್ ಭಾಗಿಯಾಗಿದ್ರು.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ